ನಾನು ಯಾವುದೇ ಸಂಘ, ಸಂಸ್ಥೆ ಅಥವಾ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿಲ್ಲ. ಕೋರೋನ ಲಾಕ್ ಡೌನ್ ವೇಳೆಯಲ್ಲಿ ಹಲವಾರು ಲೇಖಕರು ಬರೆದ ಮಹತ್ವದ ಪುಸ್ತಕಗಳನ್ನು ಓದಿದೆ. ಇತಿಹಾಸದ ಕೆಲ ಅಂಶಗಳ ಬಗ್ಗೆಯೂ ಅಧ್ಯಯನ ಮಾಡಿದೆ. ಆ ಪುಸ್ತಕಗಳಲ್ಲಿ ಬರೆಯಲಾಗಿರುವ ಕೆಲ ಅಂಶಗಳನ್ನಷ್ಟೆ ನಾನು ಹೇಳಿದ್ದೇನೆ.
ನಮ್ಮೆಲ್ಲರ ನೆಚ್ಚಿನ ನಾಯಕರಾದ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ *ಶ್ರೀ ಬಂಡೆಪ್ಪ ಖಾಶೆಂಪುರ* ಅಣ್ಣನವರಿಗೆ ಹುಟ್ಟು ಹಬ್ಬದ ಶುಭಾಶಯಗಳು💐@Bandeppakoffice
ಶುಭಕೋರುವವರು
ಮಂಜೇಶ್ ಎಂ
ರಾಜ್ಯ ಉಪಾಧ್ಯಕ್ಷರು
ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ)
ಹಿಂದುಳಿದ ವರ್ಗಗಳ ವಿಭಾಗ
I wrote a letter to Hon'ble PM Shri Narendra Modi ji yesterday offering a few suggestions to tackle the pandemic. This is a national crisis and we need to fight it as one nation. We should support all constructive measures taken to save lives and reduce suffering.
@PMOIndia
ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ.
1/6
ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ.
1/3