@TVMohandasPai@CMofKarnataka@siddaramaiah Pai avre, are you saying the nation is not integrated still?? Why should kids be indoctrinated to learn a language of no use? Why don't you advocate for northern states to take up a south indian language in their curriculum? please think again!!!
ಕಳೆದ ಹಲವು ದಶಕಗಳಿಂದ ದೇಶದಲ್ಲೇ ಮಾದರಿ ಶಿಕ್ಷಣದಲ್ಲಿ ತ್ರಿಭಾಷಾ ನೀತಿ ಹೊಂದಿರುವ ಕರ್ನಾಟಕದಲ್ಲಿ ಯಾವುದೇ ಪೂರ್ವಾಪರ ಚರ್ಚೆ, ಶಿಕ್ಷಣ ತಜ್ಞರ ಸಲಹೆ, ಪ್ರತಿಪಕ್ಷಗಳ ನಿಲುವು ಯಾವುದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಏಕಾಏಕಿ ಹಿಂದಿ ಭಾಷೆ ಕೈ ಬಿಡುವ ನಿಲುವು ತೆಗೆದುಕೊಂಡಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ SSLC ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿ ಸರ್ಕಾರದ ಹಠಾತ್ ನಿಲುವು ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ.
ನಾವು ಕನ್ನಡ ಭಾಷೆಯಲ್ಲಿ ಕಲಿಕೆಗೆ ವಿರೋಧ ವ್ಯಕ್ತಪಡಿಸುತ್ತಿಲ್ಲ. ಕನ್ನಡ ನಮ್ಮ ಮಾತೃಭಾಷೆ. ಕನ್ನಡವು ನಮ್ಮ ಬೋಧನಾ ಭಾಷೆಯಾಗಿ ಜಾಗತಿಕ ದೃಷ್ಟಿಕೋನದಿಂದ ಇಂಗ್ಲಿಷ್ ಕಲಿಕೆಗೂ ನಮ್ಮ ಅಭ್ಯಂತರವಿಲ್ಲ. ಹಾಗೆಯೇ ಕನ್ನಡಿಗರು ದೇಶದ ಅನೇಕ ರಾಜ್ಯಗಳಿಗೆ ಉದ್ಯೋಗ ಅರಸಿ ಹೋದಾಗ ಕನಿಷ್ಠಮಟ್ಟದ ಹಿಂದಿ ಭಾಷೆಯ ಅರಿವು ಇರಬೇಕಾಗುತ್ತದೆ. ಕೇಂದ್ರ ಸರಕಾರದ ಉದ್ಯೋಗಗಳಿಗೆ ಸೇರ್ಪಡೆಗೊಳ್ಳುವ ಕರ್ನಾಟಕದ ಯುವಸಮೂಹವು ರಾಷ್ಟ್ರಮಟ್ಟದಲ್ಲಿ ಹಿಂದೆ ಬೀಳಬಾರದು ಎಂಬ ಕಾಳಜಿ ನಮ್ಮದು.
ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಅನುಸರಿಸಲಾಗುತ್ತಿರುವ ತ್ರಿಭಾಷಾ ಸೂತ್ರವೂ ಕನ್ನಡವನ್ನು ಅಸ್ಮಿತೆಯಾಗಿ, ಇಂಗ್ಲಿಷ್ನ್ನು ಸಂವಹನ ಭಾಷೆಯಾಗಿ ಹಾಗೂ ಹಿಂದಿಯನ್ನು ರಾಷ್ಟ್ರೀಯ ದೃಷ್ಟಿಕೋನದಿಂದ ನೋಡಲಾಗುತ್ತಿದೆ. ಆದಾಗ್ಯೂ ಹಿಂದಿ ಭಾಷೆಯನ್ನು ಕೈಬಿಡುವುದಾದರೆ ಇದರ ಬಗೆಗೆ ಭಾಷಾ ತಜ್ಞರು, ಶಿಕ್ಷಣ ತಜ್ಞರು, ಎಲ್ಲ ಭಾಷೆಯ ಸಾಹಿತಿಗಳು ಸೇರಿದಂತೆ ಸಾರ್ವಜನಿಕವಾಗಿ ವ್ಯಾಪಕ ಚರ್ಚೆ ನಡೆಸುವ ಅಗತ್ಯವಿದೆ.
ಕೇವಲ ರಾಜಕೀಯ ವಿರೋಧಕ್ಕಾಗಿ ಕೇಂದ್ರ ಸರಕಾರದ ಮೇಲಿನ ದ್ವೇಷಕ್ಕಾಗಿ ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿರುವ ಸರಕಾರದ ತೀರ್ಮಾನ ವಿವೇಕ ರಹಿತ ಹಾಗೂ ಆಘಾತಕಾರಿ ಆದುದು.
@SureshR05519839@ajavgal@grok ಟೊಮೆಟೊ ಟೊಮಾಟೋ ಸರ್.. in both cases kannada is being sidelined. And it's not one party. Both parties are equally bad for karnataka
@navasamajanews@BBMPCOMM ನಾಚಿಕೆಗೇಡಿನ ಸಂಗತಿ. ದಯವಿಟ್ಟು ಗಮನ ಹರಿಸಿ ಸರಿ ಮಾಡಿ. ಮುಂದೆ ಹೀಗಾಗದಂತೆ ನಿಗಾ ವಹಿಸಿ. ನಮ್ಮಲ್ಲೂ infanticide ಬಗ್ಗೆ ಕೆಲಸ ಮಾಡಿರೋ ತುಂಬಾ ಮಹನೀಯರಿದ್ದಾರೆ.
@abhiandniyu@vinaymundhe_ Show the same energy to you know who businessmen who are living like little rats in foreign nations.
This man paid his dues. He didn't want to bootlick politicians hence the witch hunt. You know it too. But u can't talk about it can you?
@siddaramaiah Why is the government scapegoating commissioner for this incident when their words were not taken into consideration? This is unacceptable.
@varadaraju_007@bookmyshow_sup@bookmyshow@Dhananjayaka@KRG_Studios@KRG_Connects By your own policy the only way to review a movie is to book n watch it before rating with.. then why is this question of updating the reviews as per verified users only? aren't these users already verified to be booked the tickets on BMS? Dlting reviews makes u loss credibility
I request Hon'ble @PMOIndia to organise at least 3 meetings of the Inter-state Council every year.
To strengthen the spirit of #CoOperativeFederalism, I strongly suggest that every bill of national importance be placed before the council before it is introduced into Parliament.
@chandankundapur@Vinay_Kashyap84@nimmaupendra Block chain - public ledger. Idralli govt docs, spendings ella idodu. Trackable spendings. Accountability irutte. What uppi means my a world without leader is a world where the corrupt leaders cant hide behind year long court battles with ordinary men like the current system.