ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ��ಿಕ್ಕಮಗಳೂರು,ಇದರ ನೂತನ ಕಟ್ಟಡ ಉದ್ಘಾಟನಾ ಸಮಾರಂಭವನ್ನು ದಿನಾಂಕ 28-11-2022 ಸೋಮವಾರ
ರಂದು ಹಮ್ಮಿಕೊಳ್ಳಲಾಗಿದೆ..
ಜಿಲ್ಲಾ ಅಧಿಕಾರಿ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
ಚಿಕ್ಕಮಗಳೂರು.. @MWDCmagaluru @Sangameshbhave
ಸ್ವಯಂ ಉದ್ಯೋಗ ಯೋಜನೆಯಡಿ
ದ್ವಿಚಕ್ರ ವಾಹನ ಖರೀದಿ.
ಈ ಯೋಜನೆಯಡಿ ಪರಿಶಿಷ್ಟ ಪಂಗಡದ ಯುವಕ/ಯುವತಿಯರಲ್ಲಿ ಸ್ವ- ಉದ್ಯೋಗವನ್ನು ಉತ್ತೇಜಿಸಲು ವಿದ್ಯುತ್ ಚಾಲಿತ ಅಥವಾ ಇತರೆ ದ್ವಿಚಕ್ರ ವಾಹನ ಖರೀದಿಗೆ ಸಹಾಯಧನ ರೂ.50,000/-
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
+91-8029901193
https://t.co/ki1X1uudyy
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : 'ವಿದ್ಯಾಸಿರಿ'ಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30/11/2022 ರವರೆಗೆ ವಿಸ���ತರಿಸಲಾಗಿದೆ.
#karnatakaMWD