ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ನೂತನ ಅನುಭವ ಮಂಟಪದ ಕಾಮಗಾರಿ ಪ್ರಗತಿಪರಿಶೀಲನೆ ನಡೆಸಲು ಪ್ರಪ್ರಥಮ ಬಾರಿಗೆ ಬೀದರ ಜಿಲ್ಲೆಗೆ ಹಾಗೂ ಶರಣರ ನಾಡು ಬಸವಕಲ್ಯಾಣಕ್ಕೆ ಆಗಮಿಸುತ್ತಿರುವ ಮಾನ್ಯ ಮುಖ್ಯಮಂತ್ರಿ ರವರು ಸನ್ಮಾನ್ಯ ಶ್ರೀ ಡಿ. ಕೆ. ಶಿವಕುಮಾರ ಹಾಗೂ ಮಾನ್ಯ ಉಪಮುಖ್ಯಮಂತ್ರಿ ರವರಾದ ಡಾ. ಜಿ. ಪರಮೇಶ್ವರ ರವರೂಂದಿಗೆ ಬೀದರಗೆ ಪ್ರಯಾಣ.
ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ನೂತನ ಅನುಭವ ಮಂಟಪ ಕಾಮಗಾರಿ ವಿಕ್ಷೀಸಲು ಪ್ರಪ್ರಥಮ ಬಾರಿಗೆ ಬೀದರ ಜಿಲ್ಲೆಗೆ ಆಗಮಿಸುತಿರುವ ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ ರವರಿಗೆ ಹಾರ್ದಿಕ ಸುಸ್ವಾಗತ.
@DKShivakumar
ಮಾನವಕುಲಕ್ಕೆ ಸಾಮರಸ್ಯ, ಸಹೋದರತ್ವ, ಸಹಬಾಳ್ವೆಯಂತಹ ಶ್ರೇಷ್ಠ ಮೌಲ್ಯಗಳನ್ನು ಬೋಧಿಸಿದ ಭಾರತ ಮಾತೆಯ ಹೆಮ್ಮೆಯ ಪುತ್ರ ಸ್ವಾಮಿ ವಿವೇಕಾನಂದ ಅವರ ಪುಣ್ಯಸ್ಮರಣೆಯಂದು ಗೌರವಪೂರ್ವಕ ನಮನಗಳು.
ಅವರ ಚಿಂತನೆಗಳು ಹಾಗೂ ಬೋಧಿಸಿದ ತತ್ವ-ಆದರ್ಶಗಳು ನಮ್ಮೆಲ್ಲರಿಗೂ, ವಿಶೇಷವಾಗಿ ಯುವ ಸಮುದಾಯಕ್ಕೆ, ಇಂದಿಗೂ ಸ್ಫೂರ್ತಿಯ ಚಿಲುಮೆಯಾಗಿವೆ.
ರೋಗಿಗಳ ಸೇವೆಗೆಂದೇ ತಮ್ಮ ಬದುಕನ್ನು ಮೀಸಲಾಗಿಟ್ಟುಪ್ರಾಮಾಣಿಕವಾಗಿ ಹಾಗೂ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯರ ಕೊಡುಗೆ ಅನನ್ಯವಾದುದು.
ಆರೋಗ್ಯವಂತ ಮತ್ತು ಸದೃಢ ಭಾರತದ ನಿರ್ಮಾಣಕ್ಕಾಗಿ ಶ್ರಮಿಸುತ್ತಿರುವ ಸಮಸ್ತ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಶುಭಾಶಯಗಳು.
ಗ್ರಾಮೀಣ ಸೊಗಡಿನ, ನಮ್ಮ ಸಂಸ್ಕೃತಿಯನ್ನು ಬಿಂಬಿಸುವ, ರೈತಾಪಿ ವರ್ಗ ತನ್ನ ಕೃಷಿ ಚಟುವಟಿಕೆಗಳನ್ನು ಆರಂಭಿಸಲು ಅಣಿ ಮಾಡಿಕೊಡುವ ಹಬ್ಬವೇ ಕಾರಹುಣ್ಣಿಮೆ.
ನಾಡಿನ ಸಮಸ್ತ ಜನತೆಗೆ ಕಾರಹುಣ್ಣಿಮೆ ಹಬ್ಬದ ಶುಭಾಶಯಗಳು. ರೈತರ ಬಾಳು ಸದಾ ಹಸನಾಗಿರಲಿ ಎಂದು ಪ್ರಾರ್ಥಿಸುತ್ತೇನೆ"
“ಅಂತರಾಷ್ಟ್ರೀಯ ಯೋಗ ದಿನ”
ನಮ್ಮ ದೈನಂದಿನ ಜೀವನದಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ, ಭಕ್ತಿ ಮತ್ತು ಜ್ಞಾನ ಯೋಗಗಳನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಸ್ಥ ಮತ್ತು ಸಧೃಢ ಭಾರತವನ್ನು ನಿರ್ಮಿಸಲು ಕೈಜೋಡಿಸೋಣ.
#InternationalYogaDay
Wishing a Very Happy birthday to Shri Rahul Gandhi Ji, the Most dynamic and energetic leader of Indian National Congress. My heartfelt wishes to the Youth icon for his Health and Happiness.
@RahulGandhi
ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಶ್ರೀ ಬಿ.ಕೆ. ಹರಿಪ್ರಸಾದ್, ಶ್ರೀ ತಿಪ್ಪಣ್ಣಪ್ಪ ಕಮಕನೂರ್, ಶ್ರೀ ಪಿ.ವಿ. ಮೋಹನ್, ಶ್ರೀ ಶಿವಣ್ಣ ಮಳವಳ್ಳಿ ಹಾಗೂ ಶ್ರೀ ವಿನಯ್ ಕಾರ್ತಿಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದವರು ಇಂದು ನನ್ನ ಗೃಹ ಕಛೇರಿಗೆ ಆಗಮಿಸಿ ರಾಜ್ಯದ ವಿದ್ಯುತ ವಿತರಣಾ ಖಾಸಗೀಕರಣದಿಂದ ಆಗುವ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಿ, ಸರ್ಕಾರದ ಗಮನ ಸೆಳೆದು ಖಾಸಗಿಯವರಿಗೆ ನೀಡದಂತೆ ಮನವಿ ಮಾಡಿಕೂಂಡರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷರು, ಹಿರಿಯ ಮಾರ್ಗದರ್ಶಕರು ಹಾಗೂ ಶಿಕ್ಷಣ ಕ್ಷೇತ್ರದ ಮಹಾನ್ ನಾಯಕರು ದಿವಂಗತ ಶ್ರೀ ಶಾಮನೂರು ಶಿವಶಂಕರಪ್ಪ ರವರ ಜನ್ಮ ದಿನದಂದು ಗೌರವಪೂರ್ವಕ ನಮನಗಳು.
ಸುದೀರ್ಘ ಕಾಲ ಜನಸೇವೆ ಮಾಡಿದ ಮುತ್ಸದ್ದಿ ನಾಯಕತ್ವದ ಅವರ ದೂರದೃಷ್ಟಿತ್ವ ನಮ್ಮೆಲ್ಲರಿಗೂ ಸದಾ ಪ್ರೇರಣೆ.
ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ ಅವರಿಗೆ ಹೂಗುಚ್ಚ ನೀಡಿ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದೆ.
@DKShivakumar
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ಸನ್ಮಾನ್ಯ "ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ" ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು
Wishing "Shree Randeep Singh Surjewala" AICC General Secretary And State Congress Incharge A Very Happy Birthday.
@rssurjewala
ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ಭಗವಂತ ತಮಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಭಾಗ್ಯ ಕರುಣಿಸಲಿ ಹಾಗೂ ಸುಧೀರ್ಘ ಕಾಲ ರಾಜ್ಯದ ಜನರ ಸೇವೆ ಮಾಡುವ ಸದವಕಾಶ ನೀಡಲೆಂದು ಪ್ರಾರ್ಥಿಸುತ್ತೇನೆ.
@DKShivakumar
Heartiest congratulations to V. D. Satheesan on being named as the Leader of the Congress Legislature Party in Keralam and as the Chief Minister of Keralam. Wishing you strength, wisdom, and great success in leading the state towards progress, prosperity, and inclusive developmen
ಆರ್ಟ್ ಆಫ್ ಲಿವಿಂಗ್ ಮೂಲಕ ವಿಶ್ವದಾದ್ಯಂತ ಮಾನವೀಯತೆಯ ಸಂದೇಶ ಸಾರುತ್ತಿರುವ ಪರಮ ಪೂಜ್ಯ ಗುರುದೇವ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ತಮಗೆ ಉತ್ತಮ ಆಯುರಾರೋಗ್ಯವನ್ನು ಕರುಣಿಸಲಿ ಹಾಗೂ ಇನ್ನೂ ಹೆಚ್ಚಿನ ಕಾಲ ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. @ArtofLi
My best wishes to Sri Actor Vijay as he takes charge as the Chief Minister of Tamil Nadu.
May your leadership bring prosperity and new milestones of development to the state.
Wishing you the very best in this new chapter of public service.
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾದ ಡಿ. ಸುಧಾಕರ್ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು.
ಭಗವಂತನು ಅವರ ದಿವ್ಯಾತ್ಮಕ್ಕೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬದವರಿಗೆ, ಬಂಧು-ಬಳಗಕ್ಕೆ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.