Amazon India mocks Aryabhata in new 'Amazon Now' ad.
Shows him time-traveling, called "Uncle" by youth asking "where is this delivery for?"
The man who gave world 'zero' reduced to delivery boy joke.
Amazon Insults Aryabhata
#Boycott_Amazon
🔭 Aryabhata's work continues to inspire students, scientists, and thinkers around the world.
His legacy deserves appreciation and dignity. ❗
#Boycott_Amazon
Amazon Insults Aryabhata
आर्यभट्ट जैसे महान वैज्ञानिक भारत की अमूल्य धरोहर हैं। उनके योगदान का सम्मान होना चाहिए, न कि उन्हें केवल विज्ञापन का माध्यम बनाया जाए।
#Boycott_Amazon
Amazon Insults Aryabhata
🚩 ಆರ್ಯಭಟರ ಹೆಸರು ಭಾರತೀಯ ಜ್ಞಾನ, ವಿಜ್ಞಾನ ಮತ್ತು ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿದೆ.
ಅವರ ಗೌರವ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ. ❗
#Boycott_Amazon
Amazon Insults Aryabhata
🛕 आर्यभट्ट केवल एक व्यक्ति नहीं, भारत की वैज्ञानिक चेतना के प्रतीक हैं।
उनके योगदान का सम्मान किया जाना चाहिए। ❗
#Boycott_Amazon
Amazon Insults Aryabhata
📖 Aryabhata's name is associated with wisdom, innovation, and discovery. Historical figures of such stature deserve dignity in public representation. ❗
#Boycott_Amazon
Amazon Insults Aryabhata
🌸 ಸ್ತ್ರೀಯರು ಮದರಂಗಿಯನ್ನು ಬಿಡಿಸುವುದು ಏಕೆ ಯೋಗ್ಯವಾಗಿದೆ ?🌸
‘ಮದರಂಗಿ’ಯು ಸ್ತ್ರೀಯರ ಪ್ರಕೃತಿಪ್ರಧಾನ ಕಾರ್ಯವನ್ನು ಮಾಡಲು ಹೆಚ್ಚು ಪುಷ್ಟಿಯನ್ನು ನೀಡುವುದರಿಂದ ಅದು ಸ್ತ್ರೀಯರ ಸೌಂದರ್ಯ, ಮೋಹಕತೆ ಮತ್ತು ಅವರ ಕೋಮಲತೆಯನ್ನು ಅರಳಿಸುವಂತಹದ್ದಾಗಿದ್ದರಿಂದ ಅದು ಪುರುಷರಿಗಿಂತ ಸ್ತ್ರೀಯರ ಪ್ರಕೃತಿಗೆ ಹೆಚ್ಚು ಪೋಷಕವಾಗಿರುತ್ತದೆ.
ಪಿಳ್ಳೈಯಾರಪಟ್ಟಿ (ಪಿಳ್ಳೈಯಾರ ಅಂದರೆ ತಮಿಳು ಭಾಷೆಯಲ್ಲಿ ಶ್ರೀ ಗಜಾನನ) ಇಲ್ಲಿನ ಸ್ವಯಂಭೂ ಗಣಪತಿಯ ದೇವಸ್ಥಾನವು ತಮಿಳುನಾಡಿನಲ್ಲಿರಿವ ಗಣಪತಿಯ ಮುಖ್ಯ ಮೂರು ದೇವಸ್ಥಾನಗಳ ಪೈಕಿ ಮೊದಲನೇ ದೇವಸ್ಥಾನವಾಗಿದೆ. ಈ ದೇವಸ್ಥಾನವು ಒಂದು ಸಾವಿರ ವರ್ಷಗಳ ಹಿಂದೆ ಪಲ್ಲವ ರಾಜರ ಕಾಲದಲ್ಲಿ ಕಟ್ಟಲಾಗಿದೆ. ಗಣಪತಿಯ ಆಕಾರವು ಬೆಟ್ಟದಿಂದಲೇ ಉದ್ಭವಿಸಿದೆ.
🌼 ನಮಸ್ಕಾರ ಹೇಗೆ ಮಾಡಬೇಕು🌼
ಎಡಪಾದುಕೆ ಶಿವಸ್ವರೂಪ ಮತ್ತು ಬಲಪಾದುಕೆ ಶಕ್ತಿಸ್ವರೂಪವಾಗಿದೆ. ಎಡಪಾದುಕೆ ಎಂದರೆ ಈಶ್ವರನ ಅಪ್ರಕಟ ತಾರಕ ಶಕ್ತಿ ಮತ್ತು ಬಲಪಾದುಕೆ ಎಂದರೆ ಈಶ್ವರನ ಅಪ್ರಕಟ ಮಾರಕ ಶಕ್ತಿಯಾಗಿದೆ. ಪಾದುಕೆಗಳ ಹೆಬ್ಬೆರಳುಗಳಿಂದ ಆವಶ್ಯಕತೆಗನುಗುಣವಾಗಿ ಈಶ್ವರನ ತಾರಕ ಮತ್ತು ಮಾರಕ ಶಕ್ತಿಯು ಹೊರಬೀಳುತ್ತಿರುತ್ತದೆ.
🌸 ಕಾಯಿಲೆ ಬರಬಾರದೆಂದು ಆಯುರ್ವೇದದಲ್ಲಿ ಹೇಳಲಾದ ಉಪಾಯಗಳು ಯಾವವು ?🌸
ಪ್ರಜ್ಞಾಪರಾಧವಾಗಲು ಬಿಡದಿರುವುದು (ಹೊಟ್ಟೆ ತುಂಬಿರುವಾಗಲೂ ಅತಿಯಾಗಿ ಸೇವಿಸುವುದು). ಮನಸ್ಸು ಮತ್ತು ಇಂದ್ರಿಯಗಳನ್ನು ಹತೋಟಿಯಲ್ಲಿಡುವುದು.
ಕಾಮ, ಕ್ರೋಧ ಇತ್ಯಾದಿಗಳ ವೇಗವನ್ನು ನಿಯಂತ್ರಿಸುವುದು ಹಾಗೂ ಕೆಮ್ಮು, ಬಿಕ್ಕಳಿಕೆ, ಮಲ-ಮೂತ್ರ ಇತ್ಯಾದಿ ನೈಸರ್ಗಿಕ
🪷 *ಮಾರುತಿಗೆ ಎಣ್ಣೆ, ಸಿಂಧೂರ, ಎಕ್ಕೆಯ ಎಲೆ-ಹೂವುಗಳನ್ನು ಏಕೆ ಅರ್ಪಿಸುತ್ತಾರೆ ?*🪷
ಪೂಜೆಯಲ್ಲಿ ಯಾವ ದೇವತೆಗೆ ಯಾವ ವಸ್ತುವನ್ನು ಅರ್ಪಿಸುತ್ತಾರೆಯೋ, ಆ ವಸ್ತುವು ಆ ದೇವತೆಗೆ ಇಷ್ಟವಾಗಿದೆ ಎಂದು ಹೇಳುತ್ತಾರೆ. ಉದಾ. ಗಣಪತಿಗೆ ಕೆಂಪು ಹೂವು, ಶಿವನಿಗೆ ಬಿಲ್ವಪತ್ರೆ ಮತ್ತು ವಿಷ್ಣುವಿಗೆ ತುಳಸಿ. ಪ್ರತ್ಯಕ್ಷದಲ್ಲಿ ಶಿವ, ವಿಷ್ಣು, ಗಣಪತಿ
No employee should face harassment, coercion, or retaliation for reporting concerns. Transparent investigations build trust.
"Corporate Jihad Exposed Again"
#After_TCS_Now_Wipro
🚩
Employee welfare should always come before reputation management. Every complaint deserves due process and fair treatment.
"Corporate Jihad Exposed Again"
#After_TCS_Now_Wipro
🚩🕉️
🪷 ದೇವರ ಚೈತನ್ಯವನ್ನು ಅಧಿಕ ಪ್ರಮಾಣದಲ್ಲಿ ಗ್ರಹಣ ಮಾಡಲು ನಮಸ್ಕಾರವನ್ನು ಯೋಗ್ಯ ಪದ್ಧತಿಯಲ್ಲಿ ಹೇಗೆ ಮಾಡಬೇಕು ?🪷
▫️ದೇವರಿಗೆ ನಮಸ್ಕಾರ ಮಾಡುವಾಗ ಮೊದಲು ಎದೆಯ ಮುಂದೆ ಎರಡೂ ಕೈಗಳ ಅಂಗೈಗಳನ್ನು ಒಂದರ ಮೇಲೊಂದಿಟ್ಟು ಕೈಗಳನ್ನು ಜೋಡಿಸಬೇಕು.
▫️ಕೈಗಳನ್ನು ಜೋಡಿಸುವಾಗ ಬೆರಳುಗಳನ್ನು ಸಡಿಲವಾಗಿಡಬೇಕು.
🌼 ಬ್ರಹ್ಮಾಂಡ ಶಕ್ತಿಯ ಒಂದು ರೂಪವೇ ಬ್ರಹ್ಮ ಕಲಶ🌼
ಭಾರತವು ಧರ್ಮ ಪ್ರಧಾನವಾದ ದೇಶ. ಪಾಶ್ಚಾತ್ಯರಂತೆ ಭೋಗವೇ ಪ್ರಧಾನವೆಂದು ಪರಿಗಣಿಸದೆ ಸತ್ಕರ್ಮದ ನೆಲೆಯಲ್ಲಿ ಹಿತಮಿತವಾದ ಭೋಗವನ್ನುಂಡು ಪರಮ ಗುರಿಯನ್ನು ಪಡೆವ ಆದರ್ಶ ಭಾರತೀಯರದು. ಅಂತ್ಯದಲ್ಲಿ ಪರಮಾತ್ಮ ಸಾಕ್ಷಾತ್ಕಾರ ಹೊಂದಲು ಪರಮ ವೈಜ್ಞಾನಿಕ ರೀತಿಯಲ್ಲಿ ಸಾಮುದಾಯಿಕ ಪ್ರಯೋಜನಕ್ಕಾಗಿ
यदि यह सिर्फ निर्यात के लिए है, तो घरेलू बाजारों में बिकने वाले पैकेटों और उत्पादों को इससे पूरी तरह मुक्त रखना चाहिए।
#Gokul_Milk_Is_Halal
Boycott Halal Products
🚩🕉️🚩