ನಮಸ್ತೇ ಕರ್ನಾಟಕ,
"ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ಟ್ವಿಟ್ಟರ್ ಖಾತೆಗೆ ಸ್ವಾಗತ"
Namaste Karnataka,
"Welcome to Karnataka State Police Official Twitter Handle"
@DgpKarnataka
ದಿನಾಂಕ: 04/02/2022 ರಂದು ಬೆಳಿಗ್ಗೆ ಶಿವಮೊಗ್ಗ ಜಿಲ್ಲಾ ಡಿಎಆರ್ ಕವಾಯಿತು ಮೈದಾನದಲ್ಲಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು 2021 ನೇ ಸಾಲಿನಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಶಿವಮೊಗ್ಗ ಜಿಲ್ಲಾ ಪೊಲೀಸ್ ನ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಿರುತ್ತಾರೆ.
@allaboutbelgaum@ACPTrafficBGC Off late I am seeing AAB criticising what exists, and not coming up with anything constructive. Is it the only way to cover the news? Or only way to attract readership ?
ದಿ-25-01-21 ರಂದು ಚನ್ನಗಿರಿ ಡಿವೈಎಸ್ಪಿ ರವರ ನೇತೃತ್ವದಲ್ಲಿ ಚನ್ನಗಿರಿಯಲ್ಲಿ ಗಣರಾಜ್ಯೋತ್ಸವ 2021ರ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ&ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ವಿತರಿಸಲಾಗಿದೆ.@KarnatakaVarthe@DgpKarnataka
ಈ ದಿನ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಿರ್ಭಯ ಯೋಜನೆಯಡಿ ಬಂದಂತ 21 ಮೋಟರ್ ವಾಹನಗಳನ್ನು ಪೊಲೀಸ್ ಅಧೀಕ್ಷಕರಾದ ಶ್ರೀ ಹನುಮಂತರಾಯ ಐಪಿಎಸ್ ರವರು ಹಸಿರು ಬಾವುಟ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಿರ್ಭಯ ಯೋಜನೆ ಅಡಿಯಲ್ಲಿ ಬಂದಂತಹ ಮೋಟರ್ ವಾಹನಗಳು ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ಹಾಗೂ ಗಸ್ತು ಕರ್ತವ್ಯಕ್ಕೆ ಬಳಸಿಕೊಳ್ಳಲಾಗುವುದ
#davangerepolice
ಈ ದಿನ ಸಂತೆಬೆನ್ನೂರು PS ಆವರಣದಲ್ಲಿ DSP ಚನ್ನಗಿರಿ ರವರ ನೇತೃತ್ವದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಸೂಕ್ತ ಮಾಹಿತಿ ನೀಡಿ ಅಪರಾಧ ತಡೆಗೆ ಸಹಕರಿಸಬೇಕೆಂದು ಕೇಳಿಕೊಳ್ಳಲಾಯಿತು ಹಾಗೂ ಮೋಟರ್ ಸೈಕಲ್ ಸವಾರರಿಗೆ ಗುಲಾಬಿ ಹೂವು ನೀಡಿ ಹೆಲ್ಮೆಟ್ ಹಾಕಿಕೊಳ್ಳುವಂತೆ ವಿನಂತಿ
*ರಾಷ್ಟ್ರೀಯ ಏಕತಾ ದಿನದ ಆಚರಣೆ* ಅಂಗವಾಗಿ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಇಂದು ಸಂಜೆ ದಾವಣಗೆರೆ ನಗರದ ರಾಮ್ ಅಂಡ್ ಕೋ ವೃತ್ತದಿಂದ ಎವಿಕೆ ರಸ್ತೆ, ಅಂಬೇಡ್ಕರ್ ವೃತ್ತ, ಜಯದೇವ ವೃತ್ತ , ಮಾರ್ಗದ ಮೂಲಕ ಹೈಸ್ಕೊಲ್ ಮೈದಾನದವರೆಗೆ *ಏಕತಾ ನಡಿಗೆ* ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. SP, Addl sp, ಪೊಲೀಸ್ ಅಧಿಕಾರಿಗಳು
ಭಾಗವಹಿಸಿದರ