ಸರ್ಕಾರಿ ಪದವಿ ಕಾಲೇಜುಗಳಿಗೆ ನೇಮಕವಾದ ಸಹಾಯಕ ಪ್ರಾಧ್ಯಾಪಕರುಗಳನ್ನು ಸ್ಥಳನಿಯುಕ್ತಿಗೊಳಿಸಿ, ಅಗತ್ಯ ಅತಿಥಿ ಉಪನ್ಯಾಸಕರನ್ನು ನೇಮಿಸಿ, ಕಾಲೇಜುಗಳಿಗೆ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಜಾರಿ ಮಾಡಿ, ಅಗತ್ಯ ಮೂಲಸೌಕರ್ಯ ಕಲ್ಪಿಸಿ, ಸರ್ಕಾರಿ ಕಾಲೇಜುಗಳನ್ನು ಉಳಿಸಿ🙏
@CMofKarnataka@drmcsudhakar
@siddaramaiah@drmcsudhakar@DCTE_Karnataka ಸರ್ಕಾರಿ ಪದವಿ ಕಾಲೇಜುಗಳು ಆರಂಭವಾಗಿ ತಿಂಗಳುಗಳು ಕಳೆದರೂ ಪಾಠ ಮಾಡಲು ಸಹಾಯಕ ಪ್ರಾಧ್ಯಾಪಕರಿಲ್ಲದೇ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ, ನೂತನವಾಗಿ ನೇಮಕವಾದ ಸಹಾಯಕ ಪ್ರಾಧ್ಯಾಪಕರಿಗೆ ಶೀಘ್ರ ಸ್ಥಳನಿಯುಕ್ತಿಗೊಳಿಸಲು ಮನವಿ.@CMofKarnataka@DKShivakumar
ಮಾನ್ಯ ಉನ್ನತ ಶಿಕ್ಷಣ ಸಚಿವರಾದ @drmcsudhakar ಸರ್ ರವರಿಗೆ ಆಯ್ಕೆಯಾದ 1208 ಬಡಪಾಯಿ ಸಹಾಯಕ ಪ್ರಾಧ್ಯಾಪಕರು & ಪೋಷಕರಿಂದ ಕಳಕಳಿಯ ಮನವಿ 🙏,
ತಾವು ಆರಂಭದಲ್ಲಿ ನಮಗೆ ಅತಿವೇಗವಾಗಿ ನೇಮಕಾತಿ ಪ್ರಕ್ರಿಯೆ ನಡೆಸಿಕೊಟ್ಟಿರಿ ಈ ವಿಚಾರದಲ್ಲಿ ನಿಮ್ಮ ಬಗ್ಗೆ ಅಪಾರ ಗೌರವವಿದೆ, ಈಗ ನಾವು ನಡು ನೀರಿನಲ್ಲಿದ್ದೇವೆ ನಮ್ಮನ್ನು ಕೈಹಿಡಿದು ದಡ ಸೇರಿಸಿ.
@kharge@RahulGandhi@priyankagandhi ಸಹಾಯಕ ಪ್ರಾದ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಂತೆ ಅಗ್ರಹಿಸಿ ಸತ್ಯಾಗ್ರಹ ವನ್ನು ನಾಳೆಯಿಂದ ಪ್ರೀಡಂ ಪಾರ್ಕಿಂನಲ್ಲಿ ಹಮ್ಮಿಕೊಂಡಿದ್ದು ನಮಗೆ ನೇಮಕಾತಿ ಆದೇಶ ನೀಡಲು ತಾವುಗಳು ಬೆಂಬಲ ನೀಡಬೇಕಾಗಿ ಕೋರಿದೆ
@drmcsudhakar ಮಾನ್ಯ ಸಚಿವರೇ RDPR ಇಲಾಖೆಯ ನೇಮಕಾತಿಗೆ ಇಲ್ಲದ ಸಮಸ್ಯೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಬಂದಿದೆಯೇ? Or ಸಹಾಯಕ ಪ್ರಾಧ್ಯಾಪಕರಿಗೆ ನೇಮಕಾತಿ ಆದೇಶ ನೀಡಲು ಇಚ್ಛಾಶಕ್ತಿಯ ಕೊರತೆಯೇ? 1209 ಕುಟುಂಬಗಳ ಕಾಯುವಿಕೆಯ ಹತಾಶೆ ಮತ್ತು ವ್ಯವಸ್ಥೆಯ ಮೇಲಿನ ನಿರೀಕ್ಷೆಗೆ ಬೆಲೆ ಇಲ್ಲವೇ?
@DCTE_Karnataka@drmcsudhakar