ಪ್ರಜಾಪ್ರಭುತ್ವದಲ್ಲಿ ‘ಕಾನೂನಿನ ಎದುರು ಎಲ್ಲರೂ ಸಮಾನರು’. ದ್ವೇಷ ಭಾಷಣದ FIR ದಾಖಲಾಗಿದ್ದರೂ ಸಿ.ಟಿ. ರವಿ ಅವರು ಪೊಲೀಸ್ ತನಿಖೆಗೆ ಸಹಕರಿಸದಿರುವುದು ಖಂಡನೀಯ.
ರಾಜಕೀಯ ಪ್ರಭಾವಕ್ಕೆ ಮಣಿಯದೆ ಪೋಲಿಸರು ತಕ್ಷಣವೇ ನಿಷ್ಪಕ್ಷಪಾತ ಕಾನೂನು ಕ್ರಮ ಕೈಗೊಳ್ಳಬೇಕು @PriyankKharge@CMofKarnataka@DgpKarnataka@ckmpolice@afsarkodlipet
ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ��ಮಕ ಪದಗಳನ್ನು ಬಳಸಿ, ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು, ಮುಸ್ಲಿಮರ ವಿರುದ್ಧ ದ್ವೇಷಕಾರುತ್ತಾ ದ್ವೇಷ ಭಾಷಣ ಮಾಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ��ಗ್ರಹಿಸಿ SDPI ಚಿಕ್ಕಮಗಳೂರು ಜಿಲ್ಲಾ ಸಮಿತಿ ವತಿಯಿಂದ ದೂರು ದಾಖಲಿಸಲಾಯಿತು.
#SDPICKM
SDPI ಚಿಕ್ಕಮಗಳೂರು ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆಯು ಪಕ್ಷದ ಜಿಲ್ಲಾ ಅಧ್ಯಕ್ಷರಾದ ಮುಸ್ತಫ ಆಲ್ದೂರು ರವರ ಅಧ್ಯಕ್ಷತೆಯ���್ಲಿ ರಾಜ್ಯ ಸಮಿತಿ ಸದಸ್ಯರಾದ ಅಬ್ರಾರ್ ಅಹಮದ್ ರವರ ಉಪಸ್ಥಿತಿಯಲ್ಲಿ ಜರುಗಿತು. ಸಭೆಯಲ್ಲಿ S.I.R-2025 ಕುರಿತು ನೆಲಮಟ್ಟದಲ್ಲಿ ಜನರಿಗೆ ಜಾಗೃತಿ ಮೂಡಿಸುವ ನಿರ್ಣಯ ಕೈಗೊಳ್ಳಲಾಯಿತು.
#SDPI_REAL_ALTERNATIVE
#SDPI
ಸಖರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡರ ಹತ್ಯೆಯನ್ನು ಖಂಡಿಸಿ ಹಾಗೂ ಕೊಲೆಗಡುಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ SDPI ಚಿಕ್ಕಮಗಳೂರು ಜಿಲ್ಲಾ ಸಮಿತಿ ವತಿಯಿಂದ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
#SDPI_Chikkamagaluru#SDPI_RealAlterNative
ಟಿಪ್ಪು ಜಯಂತಿಯಂದು ಶ್���ೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ - ರಾಜ್ಯದ ಅಸಂಖ್ಯಾತ ಟಿಪ್ಪು ಅಭಿಮಾನಿಗಳಿಗೆ ದ್ರೋಹ ಬಗೆದ ಕಾಂಗ್ರೆಸ್ ಸರ್ಕಾರ.
ಶ್ರೀರಂಗಪಟ್ಟಣದಲ್ಲಿ ಭಜರಂಗದಳದ ಸಂಕೀರ್ತನಾ ಯಾತ್ರೆಯ ಹೆಸರಿನಲ್ಲಿ ನಡೆಸುವ ಪುಂಡಾಟಿಕೆಗೆ ಅನುಮತಿ ನೀಡುವ @INCKarnataka ಸರ್ಕಾರ, ಟಿಪ್ಪು ಜಯಂತಿಯ ದಿನ ಶ್ರೀರಂಗಪಟ್ಟಣದ ಟಿಪ್ಪು ಸಮಾಧಿಗೆ ಹೋಗದಂತೆ ನಿಷೇಧಾಜ್ಞೆ ಹೇರಿ ದ್ರೋಹ ಬಗೆದಿದ್ದಾರೆ.
@CMofKarnataka
@DKShivakumar
@PriyankKharge
@BZZameerAhmedK
@INCKarnataka
@siddaramaiah
@sdpikarnataka
ಚಿಕ್ಕಮಗಳೂರು ಜಿಲ್ಲೆಯ ಬೀರೂರು ಹಾಗೂ ಅಣಜೂರು ಗ್ರಾಮದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹಲವಾರು ಯುವಕರು ಹಾಗೂ ಹಿರಿಯರು ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು SDPI ಪಕ್ಷಕ್ಕೆ ಸೇರ್ಪಡೆಗೊಂಡರು.
#SDPICHIKMAGALUR#SDPIRealAlterNative
@eshwar_khandre ಚಿಕ್ಕಮಗಳೂರು ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ಹಾಗೂ ಕಾಫಿ ತೋಟಗಳಿಗೆ ಕಾಡಾನೆಗಳು ನಿರಂತರವಾಗಿ ದಾಳಿ ನಡೆಸುತ್ತಿದ್ದು ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯದ ವಾತಾವರ���ದಲ್ಲಿ ಜೀವಿಸುತ್ತಿದ್ದಾರೆ. ಕಳೆದ ಎಂಟು ತಿಂಗಳ ಅವಧಿಯಲ್ಲಿ ಜಿಲ್ಲಾದ್ಯಂತ 5 ಜನರು ಕಾಡಾನೆಗಳ ದಾಳಿಗೆ ಮೃತಪಟ್ಟಿದ್ದಾರೆ. 1/2
SDPI ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್��ಾಪ್ತಿಯ ಅಣಜೂರು ಗ್ರಾಮದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಮುಸ್ತಫ ಆಲ್ದೂರು ರವರ ಸಮ್ಮುಖದಲ್ಲಿ ಹಲವಾರು ಯುವಕರು ಹಾಗೂ ಹಿರಿಯರು ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಗೊಂಡರು.
#SDPICHIKMAGALUR
#SDPIRealAlterNative
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಡೂರು, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ "ಕಾರ್ಯಕರ್ತರ ಸಮಾವ���ಶ" ಕಾರ್ಯಕ್ರಮಗಳು ಬಹಳ ಯಶಸ್ವಿಯಾಗಿ ನಡೆಸಲಾಯಿತು.
#SdpiRealAlternative
#SdpiChikmagalur
ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸಿ, ಹಾಗೂ ದಾಳಿಯಲ್ಲಿ ಮೃತಪಟ್ಟ ಸಹೋದರರಿಗೆ ಸಂತಾಪ ಸೂಚಿಸಿ SDPI ಚಿಕ್ಕಮಗಳೂರು ಜಿಲ್ಲೆಯ ವತಿಯಿಂದ ಚಿಕ್ಕಮಗಳೂರು ನಗರ, ಮೂಡಿಗೆರೆ, ಹಾಗೂ ಆಲ್ದೂರಿನಲ್ಲಿ ಕ್ಯಾಂಡಲ್ ಮಾರ್ಚ್ ಹಾಗೂ ಪ್ರತಿಭಟನೆಯನ್ನು ನಡೆ��ಲಾಯಿತು.
#SDPIChikmagalur
#SDPICKM
ವಕ್ಫ್ ತಿದ್ದುಪಡಿ ಮಸೂದೆಯನ್ನು 2024 ವಿರೋಧಿಸಿ ಹಾಗೂ ಹಿಂಪಡೆಯುವಂತೆ ಅಗ್ರಹಿಸಿ ಮತ್ತು SDPI ರಾಷ್ಟ್ರೀಯ ಅಧ್ಯಕ್ಷರಾದ ಎಮ್ ಕೆ ಫೈಝಿ ರವರ ತಕ್ಷಣ ಬಿಡುಗಡೆಗೆ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಮಸೀದಿ ���ತ್ತು ಈದ್ಗಾದಲ್ಲಿ ರಂಜಾನ್ ಈದ್ ಸಂದರ್ಭದಲ್ಲಿ ಪ್ರತಿಭಟನೆ ಮತ್ತು ಬಿತ್ತಿ ಪತ್ರ ಪ್ರದರ್ಶಿಸಲಾಯಿತು.
#IndiaAgainstWaqfBill
SDPI ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಟ್ಟಣದ ಬಾಪುನಗರದ ಮಸೀದಿ ಮುಂಭಾಗದಲ್ಲಿ ಇಫ್ತಾರ್ ಸಮ್ಮಿಲನ ಆಯೋಜಿಸಲಾಗಿತ್ತು. ಸಭೆಯಲ್ಲಿ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು, ಜಿಲ್ಲಾಧ್ಯಕ್ಷರಾದ ಮುಸ್ತಫ ಆಲ್ದೂರು, ಮೂಡಿಗೆರೆ ವಿಧಾನಸಭಾ ಅಧ್ಯಕ್ಷರಾದ ಶರೀಫ್, ಕೋಶಾಧಿಕಾರಿ ಆದಮ್, ಹನೀಫ್, ರಫೀಕ್, ಇನ್ನಿತರರು ಉಪಸ್ಥಿತರಿದ್ದರು
SDPI ಕಡೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ನಗರದ ಝರೀನ ಬಿಬಿ ಶಾದಿ ಮಹಲ್ ನಲ್ಲಿ ಇಫ್ತಾರ್ ಸಮ್ಮಿಲನ ಆಯೋಜಿಸಲಾ��ಿತ್ತು. ಸಭೆಯಲ್ಲಿ ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫರ್ದೀನ್ ಅಹ್ಮದ್, ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹಿದ್, ಉಪಾಧ್ಯಕ್ಷರಾದ ಜಾಕೀರ್, ಕಾರ್ಯದರ್ಶಿ ಸವೂದ್, ಅಮ್ಜದ್ ಕಡೂರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಇ.ಡಿ (ED) ಅ��ಿಕಾರಿಗಳು SDPI ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಫೈಝಿ ಅವರನ್ನು ಅಕ್ರಮವಾಗಿ ಬಂಧಿಸಿರುವುದನ್ನು ವಿರೋಧಿಸಿ ಮತ್ತು ತಕ್ಷಣ ಬಿಡುಗಡೆ ಗೊಳಿಸುವಂತೆ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಡೂರು, ಚಿಕ್ಕಮಗಳೂರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
#ReleaseMKFaizy
#StandWithMKFaizy
ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯ ವರದಿಯನ್ನು ವಿರೋಧಿಸಿ SDPI ಪಕ್ಷದ ಕಡೂರು ವಿಧಾನಸಭಾ ಕ್ಷೇತ್ರ ಹಾಗೂ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ದ ಭಿತ್ತಿಪತ್ರ ಪ್ರದರ್ಶಿಸಿ ಮಸೂದೆಯ ಪ್ರತಿಯನ್ನು ಹರಿದು ಹಾಕಿ ಪ್ರತಿಭಟನೆ ನಡೆಸಲಾಯಿತು.
#IndiaAgainstWaqfBill#SdpiChikmagalurDist
ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯ ವರದಿಯನ್ನು ವಿರೋಧಿಸಿ SDPI ಚಿಕ್ಕಮಗಳೂರು ಜಿಲ್ಲಾ ಸಮಿತಿಯ ವತಿಯಿಂದ ನಗರದ ಆಝಾದ್ ಪಾರ್ಕ್ ಬಳಿ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ದ ಭಿತ್ತಿಪತ್ರ ಪ್ರದರ್ಶಿಸಿ ಮಸೂದೆಯ ಪ್ರತಿಯನ್ನು ಹರಿದು ಹಾಕಿ ಪ್ರತಿಭಟನೆ ನಡೆಸಲಾಯಿತು.
#IndiaAgainstWaqfBill#SdpiCkm
SDPI ಚಿಕ್ಕಮಗಳೂ���ು ಜಿಲ್ಲಾ ಸಮಿತಿ ಸಭೆಯು ಪಕ್ಷದ ಜಿಲ್ಲಾಧ್ಯಕ್ಷರಾದ ಮುಸ್ತಫ ಆಲ್ದೂರು ರವರ ಅಧ್ಯಕ್ಷತೆಯಲ್ಲಿ, ಜಿಲ್ಲಾ ಉಸ್ತುವಾರಿಗಳಾದ ಅಬ್ರಾರ್ ಅಹಮದ್ ರವರ ಉಪಸ್ಥಿತಿಯಲ್ಲಿ ಪಕ್ಷದ ಕಛೇರಿಯಲ್ಲಿ ಜರುಗಿತು. ಸಭೆಯಲ್ಲಿ ಪಕ್ಷವನ್ನು ಜಿಲ್ಲಾದ್ಯಂತ ಬಲಪಡಿಸುವ ನಿಟ್ಟಿನಲ್ಲಿ ರೂಪುರೇಷ ಸಿಧ್ಧಪಡಿಸಲಾಯಿತು.
#SDPICKM
#SDPI_Real_AlterNative
ಪ್ರಜಾಪ್ರಭುತ್ವ ನೆಲೆಗೊಳ್ಳಲಿ, ಫ್ಯಾಶಿಸಮ್ ಕೊನೆಗೊಳ್ಳಲಿ ಎಂಬ ಘೋಷವಾಕ್ಯದೊಂದಿಗೆ 76ನೇ ಗಣರಾಜ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.
#RepublicDay2025#SDPICKM