From an opponent to a friend over the years. It’s been a pleasure watching you bat and compete against you over so many years but more than that I value our friendship and shared perspectives on the game and beyond. I continue to cherish every time we speak or meet. Wishing you nothing but the best always brother. You’ve done your bit, you deserve to enjoy all of it now and put your feet up. Well done mate, life’s only just begun. ❤️ #KaneWilliamson
The day 𝗘𝗘 𝗦𝗔𝗟𝗔 𝗖𝗨𝗣 𝗡𝗔𝗠𝗗𝗘 came true. Our first #IPL trophy! 🥹🏆
1️⃣8️⃣ years in the making, countless memories along the way, and one magical night that made it all worthwhile. ❤️
This triumph belongs to every member of the 12th Man Army who stood by us through thick and thin, and believed in us long before we got the first star on our crest. 🫶
#OnThisDay #PlayBold #ನಮ್ಮRCB
The funniest part about the same old banter is that it keeps getting quieter every year. 🤫
See you next year, Knights. Hopefully with some new material from this decade. ♥️
#PlayBold
If a 'Muslim boy' harasses a Hindu girl, then VHP has opened a helpline for Hindus. 85000 calls have been received on the first day....
Note these numbers and distribute in Hindus
020 668 03300
075 886 82181
A team of about thirty thousand workers is ready for twenty-four hours, this helpline was started with the aim of increasing brotherhood among Hindus. Ajay Shri Ram, Shyama Prasad Mukherjee National Thought Forum New Delhi India
Via Facebook
✅ಷೇರು ಮಾರುಕಟ್ಟೆ ಕಲಿಯುವ ಹಂಬಲವಿದೆಯೇ?
ಹೊಸಬರಿಗಾಗಿ ಸರಳವಾಗಿ ಅರ್ಥವಾಗುವಂತೆ ನಾನೇ ಒಂದು 'Stock Market Model Book' ಅನ್ನು PDF ರೂಪದಲ್ಲಿ ಸಿದ್ಧಪಡಿಸಿದ್ದೇನೆ.
ಇದು ನಿಮ್ಮ ಟ್ರೇಡಿಂಗ್ ಜರ್ನಿಗೆ ಸಹಾಯ ಆಗುತ್ತೆ.
ನಿಮಗೆ ಈ PDF ಬೇಕಿದ್ದರೆ -
1️⃣ Follow at @Sheru_Katte
2️⃣ ಈ ಪೋಸ್ಟ್ ಅನ್ನು Retweet ಮಾಡಿ.
3️⃣ ಕಾಮೆಂಟ್ ಬಾಕ್ಸ್ನಲ್ಲಿ 'PDF' ಎಂದು ಟೈಪ್ ಮಾಡಿ.
ಶೀಘ್ರದಲ್ಲೇ ನಾನು ನಿಮಗೆ Direct Message (DM) ಮೂಲಕ ಕಳುಹಿಸಿಕೊಡುತ್ತೇನೆ! 🚀
Like, Share, Retweet ❤️💚
ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ ಕೈಗೊಂಡ ಶ್ರೀ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಮತ್ತು ಸ್ಫೂರ್ತಿದಾಯಕವಾಗಿದೆ. ಆರೋಗ್ಯದ ಹಿನ್ನಡೆಗಳನ್ನು ಮೆಟ್ಟಿ ನಿಂತು ಅವರು ಈ ಸಾಧನೆ ಮಾಡಿರುವುದು ಅವರ ದೃಢ ನಿರ್ಧಾರ ಮತ್ತು ಅಚಲ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಇದು ಫಿಟ್ನೆಸ್ ಕುರಿತು ಪ್ರಮುಖ ಸಂದೇಶವನ್ನೂ ನೀಡುತ್ತದೆ.
ಅವರೊಂದಿಗೆ ಮಾತನಾಡಿ, ಅವರ ಈ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದೆ.
@nimmasuresh
https://t.co/2zajKvMpAj
ಬೆಂಗಳೂರಿನಲ್ಲಿ ಒಂದು ಸೈಟ್ ಖರೀದಿಸಲು ಜೀವನ ಪೂರ್ತಿ ಪರದಾಡುವ ಕನ್ನಡಿಗರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯವಿಲ್ಲ. ಆದರೆ ಅಕ್ರಮವಾಗಿ ಸರ್ಕಾರಿ ಜಾಗದಲ್ಲಿ ವಾಸವಿರುವ ವಲಸಿಗರಿಗೆ @INCKarnataka ಸರ್ಕಾರದಿಂದ ವಸತಿ ಭಾಗ್ಯ!
ರಾಜ್ಯದಲ್ಲಿ ಎಷ್ಟೋ ಮಂದಿ ಕನ್ನಡಿಗರು ಸ್ವಂತ ಮನೆ ಇಲ್ಲದೆ, ಬಾಡಿಗೆ ಮನೆಯಲ್ಲಿ ವಾಸವಾಗಿ, ತಿಂಗಳಾದರೇ ಬಾಡಿಗೆ ಕಟ್ಟಲು ದುಡ್ಡಿಲ್ಲದೆ ಹೆಣಗಾಡುತ್ತಿದ್ದಾರೆ. ಇನ್ನೂ ಲೆಕ್ಕವಿಲ್ಲದಷ್ಟು ಮಂದಿ ಬೀದಿ ಬದಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ.
ಇಂತಹವರಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲು @siddaramaiah ಸರ್ಕಾರಕ್ಕೆ ಕಾಳಜಿ ಇಲ್ಲ. ಆದರೆ, ಅಕ್ರಮ ವಸಲಿಗರ ಪರ ಕನಿಕರ, ಅನುಕಂಪ ತೋರಿಸುತ್ತಿರುವುದು ವೋಟಿಗಾಗಿನ ಓಲೈಕೆ ರಾಜಕಾರಣವಲ್ಲದೇ ಮತ್ತೇನು ?
ಕೇರಳ ಚುನಾವಣೆಗಾಗಿ ಕಾಂಗ್ರೆಸ್ ಹೈಕಮಾಂಡ್ ಆದೇಶದಂತೆ ಅಕ್ರಮವಾಗಿ ಮನೆ ಕಟ್ಟಿಕೊಂಡವರ ಪರ ನಿಂತಿದೆ.
@siddaramaiah@DrParameshwara
#CongressFailsKarnataka
#ResignSiddaramaiah
#ResignParameshwar