KPSC ಸುಧಾರಣೆಗೆ ಶ್ರಮ ವಹಿಸುತ್ತೇವೆ.
ಈ ಹಿಂದೆ ಪ್ರತಿ ಬಾರಿ ವಿದ್ಯಾರ್ಥಿಗಳ ಪರ ಧ್ವನಿಯಾಗಿದ್ದಂತಹ ಏಕೈಕ ವ್ಯಕ್ತಿ @PriyankKharge
KAS ಕನ್ನಡ ಅಭ್ಯರ್ಥಿಗಳಿಗೆ ಹಾಗಿರುವ ಅನ್ಯಾಯಕ್ಕೆ ಒಂದೇ ಪರಿಹಾರ ಅದು ಮರು ಅಧಿಸೂಚನೆ 🙏🙏
ಕೆಪಿಎಸ್ ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಫೆ.18ರಂದು ಬೆಂಗಳೂರಿನಲ್ಲಿ ದೊಡ್ಡ ಹೋರಾಟವನ್ನು ಹಮ್ಮಿಕೊಂಡಿದೆ. ಅನ್ಯಾಯಕ್ಕೆ ಒಳಗಾದ ಸಾವಿರಾರು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಿಂದೆ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡಾನುವಾದದ ಸಮಸ್ಯೆ ಕಂಡುಬಂದಿದ್ದರಿಂದ ಆದ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಚಳವಳಿ ಹಮ್ಮಿಕೊಂಡಿತ್ತು. ನಮ್ಮ ಚಳವಳಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮರುಪರೀಕ್ಷೆಗೆ ಆದೇಶಿಸಿದ್ದರು. ಮುಖ್ಯಮಂತ್ರಿಗಳ ತೀರ್ಮಾನವನ್ನು ನಾವೆಲ್ಲ ಒಕ್ಕೊರಲಿನಿಂದ ಅಭಿನಂದಿಸಿದ್ದೆವು.
ಆದರೆ ಮರುಪರೀಕ್ಷೆಯಲ್ಲೂ ಕನ್ನಡಾನುವಾದದ ಸಮಸ್ಯೆ ಉಂಟಾಗಿದೆ. ಹೋರಾಟದ ಸಂದರ್ಭದಲ್ಲಿ ನಾವು ಕನ್ನಡದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನಂತರ ಅದನ್ನು ಇಂಗ್ಲಿಷ್ ಗೆ ಅನುವಾದಿಸುವಂತೆ ಆಗ್ರಹಿಸಿದ್ದೆವು. ಕರ್ನಾಟಕದ ಆಡಳಿತ ಭಾಷೆ ಕನ್ನಡವಾದ್ದರಿಂದ ಇದೇ ಸಹಜವಾಗಿ ನಡೆಯಬೇಕಿತ್ತು. ಆದರೆ ದುರಂಹಕಾರಿ ಅಧಿಕಾರಿಗಳಿಂದಾಗಿ ಮತ್ತೆ ಇಂಗ್ಲಿಷ್ ನಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ, ಕನ್ನಡಕ್ಕೆ ತಪ್ಪುತಪ್ಪಾಗಿ ಅನುವಾದಿಸಲಾಗಿದೆ. ಇದರಿಂದಾಗಿ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ವಂಚನೆ ಎಸಗಲಾಗಿದೆ.
ಈಗ ಫಲಿತಾಂಶದಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ತೀರಾ ಕನಿಷ್ಟ ಪ್ರಮಾಣದಲ್ಲಿ ಉತ್ತೀರ್ಣರಾಗಿದ್ದಾರೆ ಎಂಬ ಮಾಹಿತಿ ಇದೆ. ಇದಕ್ಕೆ ಕೆಟ್ಟದಾಗಿ ಸಿದ್ಧಪಡಿಸಿದ ಕನ್ನಡಾನುವಾದದ ಪ್ರಶ್ನೆ ಪತ್ರಿಕೆಗಳೇ ಕಾರಣ ಎಂದು ಕನ್ನಡ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಇವರೆಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಸಾಮಾಜಿಕವಾಗಿ ಹಿಂದುಳಿದ ಜನವರ್ಗಗಳಿಂದ ಬಂದವರು. ಇಂಥವರಿಗೆ ಅನ್ಯಾಯವಾಗುತ್ತಿದ್ದರೂ ಸರ್ಕಾರ ಮೌನವಾಗಿ ಕುಳಿತುಕೊಳ್ಳಲು ಹೇಗೆ ಸಾಧ್ಯ?
ಹಲವಾರು ವಿದ್ಯಾರ್ಥಿಗಳು ಪ್ರತಿನಿತ್ಯ ನನ್ನೊಂದಿಗೆ ಮಾತನಾಡುತ್ತಿದ್ದಾರೆ. ಅವರ ಸಂಕಟಗಳನ್ನು ಹೇಳುತ್ತಿದ್ದಾರೆ. ಅವರ ಭವಿಷ್ಯದ ಬದುಕು ಬೀದಿಗೆ ಬಿದ್ದಂತಾಗಿದೆ. ಎಷ್ಟೋ ವರ್ಷಗಳಿಂದ ಅವರು ಈ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದರು. ಇದಕ್ಕಾಗಿ ಅವರ ಪೋಷಕರೂ ತ್ಯಾಗ ಮಾಡಿದ್ದಾರೆ. ಈ ಪರೀಕ್ಷೆಯಲ್ಲಿ ಅವರು ಅನುತ್ತೀರ್ಣಗೊಂಡರೆ ಬಹುತೇಕರು ವಯೋಮಿತಿಯ ಕಾರಣಕ್ಕೆ ಮುಂದೆ ಇನ್ನೊಂದು ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ಯಾರೋ ದುಷ್ಟ ಅಧಿಕಾರಿಗಳು ಮಾಡಿದ ದ್ರೋಹಕ್ಕೆ ಅವರ ಬದುಕು ನರಕವಾಗಿದೆ.
ಪರೀಕ್ಷೆ ಬರೆದವರಿಗೆಲ್ಲ ಕೆಎಎಸ್ ಹುದ್ದೆಯೇನು ಲಭಿಸುವುದಿಲ್ಲ. ಆದರೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳನ್ನು ಬೇಕೆಂದೇ ತಪ್ಪುತಪ್ಪಾದ ಪ್ರಶ್ನೆ ಪತ್ರಿಕೆ ಕೊಟ್ಟು ಅಂಕಗಳಿಸಿದಂತೆ ತಡೆಯಲಾಯಿತು ಎಂಬ ಅನ್ಯಾಯ ಪ್ರಜ್ಞೆ ಅವರನ್ನು ಕೊನೆಯವರೆಗೂ ಬಾಧಿಸಲಿದೆ. ಅಧಿಕಾರಿಗಳಾಗುವ ನಮ್ಮ ಆಸೆಗೆ ರಾಜ್ಯ ಸರ್ಕಾರವೇ ತಣ್ಣೀರೆರಚಿತು, ನಮಗೆ ಮೋಸ ಮಾಡಿತು ಎಂದು ಅವರು ಭಾವಿಸುತ್ತಾರೆ. ಇದು ಬೇಕಾಗಿರಲಿಲ್ಲ. ಇದಕ್ಕೆ ನೇರವಾಗಿ ಕೆಪಿಎಸ್ ಸಿ ಮತ್ತು ರಾಜ್ಯ ಸರ್ಕಾರವೇ ಹೊಣೆ. ಇದನ್ನು ಸರಿಪಡಿಸುವ ಜವಾಬ್ದಾರಿಯನ್ನೂ ಸರ್ಕಾರವೇ ಹೊರಬೇಕಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹಿಂದೆ ಮಾಡಿದಂತೆ ಕೂಡಲೇ ಮಧ್ಯೆ ಪ್ರವೇಶಿಸಿ ಕೂಡಲೇ ಫಲಿತಾಂಶವನ್ನು ತಡೆಹಿಡಿಯಬೇಕು, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು ಪರಿಹಾರ ಸೂತ್ರವನ್ನು ರೂಪಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಮೊಕದ್ದಮೆ ಹೂಡಿ ಜೈಲಿಗಟ್ಟಬೇಕು. ಫೆ. 18ರಂದು ನಡೆಯುವ ಸಾಂಕೇತಿಕ ಪ್ರತಿಭಟನೆಯಲ್ಲೇ ಹತ್ತಾರು ಸಾವಿರ ಮಂದಿ ನೆರೆಯುತ್ತಿದ್ದಾರೆ. ಅನ್ಯಾಯ ಸರಿಪಡಿಸದೇ ಹೋದಲ್ಲಿ ಅದರ ಪರಿಣಾಮ ಗಂಭೀರವಾಗಿರುತ್ತದೆ.
@Jointcptraffic hello sir, I had received a challan for co-passenger not wearing seat belt , on the same day after one hour I have received another challan for the same reason , on same day for same offence can we get more than one challan ?
@KEA_karnataka we have done the payment for VAO and got payment receipt also ,but we are not able to download the application, it is asking to complete payment. Please solve this problem.
@KEA_karnataka we are not able to make payment for VAO application, from yesterday it is showing “something went wrong". Please check and clarify.
Thank you
@KEA_karnataka it's our sincere request to kea to atleast announce mock allotment for medical first round , so that we will have idea whether we should attend MCC counselling and what if we get seat in MCC , should we wait for state result ? Will MCC give time till state result?
@KEA_karnataka why is kea making unnecessary tensions for students?? Previous week KEA had announced a schedule quoting as the first round result will be on 21st of Aug , but there is not even a revised schedule till now , we request KEA to at least announce a revised schedule 🙏
@KEA_karnataka we are able to see NEET verification slip , But we are facing trouble in downloading the slip , we are not able to print the slip , please resolve the problem.
@KEA_karnataka please clarify regarding KCET , already option entry link is activated without a schedule for 1st round, seat matrix is not released, please give clarification
@KEA_karnataka when is KCET result? Please announce the date , so that by checking our rank we can decide whether we should attend COMEDK counselling or no.
@KEA_karnataka@CMofKarnataka@drmcsudhakar It looks like after comedk allotment, kcet will take place . Private body is given preference and obviously they are far better than @KEA in maintaining a perfect schedule and following the schedule as mentioned.
@Madhu_Bangarapp please announce 2nd pu result date sir ...as per newspapers , tomorrow is results ...but pu board has not yet announced any official notice.... Please let us know the official date sir.
Thank you
@KEA_karnataka when KPSC can postpone and release new date ....why is it not possible by kea to announce PSI 402 exam date . Please we request you to announce date ...so that we can plan accordingly.
Thank you.
@KEA_karnataka SATS number fetched 7yrs of schooling and I am not having option to upload documents of 1st,2nd ,3rd std study certificate during document upload.
@KEA_karnataka my child completed her 8,9,10th std from mahalakshmi layout branch of Sri Chaitanya techno school, but SATS has fetched her study details from Rajajinagar branch , I am not able to edit or correct it.below I have attached a screenshot.