Sir we have request you to permanent our NHM staff of 30000 people, we have done our work in COVID time without any hesitation for our health and our family we all done justice to our work and by doing regular duty with COVID duty both we have did... please permanent our staff🙏
@CMofKarnataka ಮಾನ್ಯರೆ, ಸುಮಾರು ವರ್ಷದಿಂದ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ NHM ಒಳಗುತ್ತಿಗೆ ನೌಕರರು ಆದ ನಾವು ಪ್ರಮಾಣೀಕ , ನಿಸ್ವಾರ್ಥ ಸೇವೆಯನ್ನು ಗುರುತಿಸಿ ಬರುವ 15ನೇ ಆಗಸ್ಟ್ ರಂದು ತಾವು NHM ಒಳಗುತ್ತಿಗೆ ನೌಕರನ್ನು ಖಾಯಂ ಮಾಡುತ್ತೇವೆ ಎಂದು ಘೋಷಿಸಬೇಕೆಂದು ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ🙏🙏
@BSBommai@mla_sudhakar ದಯವಿಟ್ಟು ಕಾನೂನಿನಲ್ಲಿ ಅವಕಾಶ ಕಲ್ಪಿಸಿ ಮಾನವೀಯತೆಯ ಆಧಾರದಲ್ಲಿ ಎಲ್ಲಾ NHM ಒಳಗುತ್ತಿಗೆ ನೌಕರರನ್ನು ಖಾಯಂ ಮಾಡಿ ಇತಿಹಾಸವನ್ನು ನಿರ್ಮಿಸಿ 30000 ಕುಟುಂಬಗಳಿಗೆ ಆಸರೆಯಾಗಿ 70% ಮಹಿಳಾ ಸಿಬ್ಬಂದಿಗಳು ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದೇವೆ ನಿಮ್ಮಿಬ್ಬರ ಫೋಟೋ ಪ್ರತಿ ಮನೆಯಲ್ಲಿಟ್ಟು ಪೂಜಿಸುವಂತಾಗಲಿ
#NHM
@CMofKarnataka@mla_sudhakar
ದಯವಿಟ್ಟು ಆರೋಗ್ಯ ಇಲಾಖೆಯ ಎಲ್ಲಾ NHM ಒಳಗುತ್ತಿಗೆ ನೌಕರರನ್ನು ಖಾಯಂ ಮಾಡಿ ಹೊಸ ಇತಿಹಾಸವನ್ನು ದಕ್ಷಿಣ ಭಾರತದಲ್ಲಿ ಸೃಷ್ಟಿಸಿ 60000 ಕುಟುಂಬಗಳಿಗೆ ಆಸರೆಯಾಗಿ ನಿಮ್ಮ ಹೆಜ್ಜೆಯ ಗುರುತುಗಳನ್ನು ಬಿಟ್ಟು ಹೋಗಿ ನಿಮ್ಮ ಹೆಸರು ಅಜರಾಮರವಾಗಿ ಉಳಿಯುತ್ತದೆ.
@NHM
Even after explaining in detail about strike n not satisfied with 15%hike,n our appeal is regularization,still this government is sending notice to stop strike and come for duty without fulfilling our https://t.co/HAI30LOQTn govt is acting with our lives,is this democratic india?
ಮಾನ್ಯ @CMofKarnataka ಅವರೆ ರಾಜ್ಯದಲ್ಲಿ ಒಂದು ತಿಂಗಳು #NHM ನೌಕರರು ಚಿಕ್ಕ ಮಕ್ಕಳು ಕುಟುಂಬ ಸಮೇತ ತಮ್ಮ ನ್ಯಾಯಯುತ ಹೋರಾಟ ಮಾಡುತ್ತಿದ್ದಾರೆ @Naveen_Odisha ಪಂಜಾಬ ಮಣಿಪುರ ಆಯಾ ರಾಜ್ಯ ಸರಕಾರಗಳು ಕೇಂದ್ರ ಮತ್ತು ರಾಜ್ಯ ಸರಕಾರ ಸಹಯೋಗದಿಂದ ನಡೆಯುತ್ತಿರು #NHM ಸೇವೆ ಖಾಯಂ ಮಾಡಿದ್ದು ಗೊತ್ತಿಲ್ಲವೆ? ಅದರಂತೆ ನಮ್ಮರಾಜ್ಯದಲ್ಲೂ ಡಬ್ಬಲ್ ಇಂಜಿನ್ ಅಭಿವೃಧ್ಧಿ ಹೇಳುವ @narendramodi ಅವರೆ ನಿಮಗೆ ಹೃದಯ ಇದೇನಾ ? 11ನೆ ಬಾರಿ ರಾಜ್ಯಕ್ಕೇ ಬಂದಿದ್ದು ಚುನಾವಣೆಗೆ ಮಾತ್ರ ಅಂತ ಸಾಬೀತು ಮಾಡಿದ್ರಿ. ಈಗಲಾದರೂ 30k #NHM ನೌಕರರನ್ನು ಖಾಯಂ ಮಾಡಿ @CMofKarnataka ಅವರೆ ಪಾಪ ಕಳಕೊಳ್ಳಿ. #protectCovidwarriers #protectpublichealth
ಮಾನ್ಯ @CMofKarnataka ಅವರೆ ರಾಜ್ಯದಲ್ಲಿ 29ನೆ ದಿನ ಹೋರಾಟ,@Naveen_Odisha ಕೇಂದ್ರ ಮತ್ತು ರಾಜ್ಯ ಸರಕಾರ ಸಹಯೋಗದಿಂದ ನಡೆಯುತ್ತಿರುವ 57k #NHM ಸೇವೆ ಖಾಯಂ ಮಾಡಿದ್ದು ಗೊತ್ತಿಲ್ಲವೆ? @narendramodi ಅವರೆ ನಿಮಗೆ ಹೃದಯ ಇದೇನಾ ?11ನೆ ಬಾರಿ ರಾಜ್ಯಕ್ಕೇ ಬಂದಿದ್ದು ಚುನಾವಣೆಗೆ ಮಾತ್ರ ಅಂತ ಸಾಬೀತು ಮಾಡಿದ್ರಿ. ಇನ್ನಾದರೂ 30k #NHM ನೌಕರರನ್ನು ಖಾಯಂ ಮಾಡಿ @CMofKarnataka ಅವರೆ ಪಾಪ ಕಳಕೊಳ್ಳಿ.
@mla_sudhakar Sir namasthe.. ನಿಮ್ಗೆ ದೇವ್ರು ಒಳ್ಳೇದು ಮಾಡ್ಬೇಕಾದ್ರೆ ನಮ್ಮ NHM ನೌಕರರ ರನ್ನು ಖಾಯಂ ಮಾಡಿ.. ನಮ್ಮ ಹೆಣ್ಮಕ್ಕಳ ಕಣ್ಣೀರು ಓರ್ಸಿ ಅವ್ರ ಆಶೀರ್ವಾದ ಸದಾ ನಿಮ್ಮ ಮೇಲೆ ಇರುತೆ pls sir ನೀವು ನಮ್ಮ ಪಾಲಿಗೆ ದೇವ್ರಗಬೇಕು https://t.co/MPote3zFlv