Stumps on Day 2️⃣ in Galle!
India A lead by 3️⃣3️⃣9️⃣ runs on the back of a strong 1st innings total of 452/6 d, with Sri Lanka A 113/2 at stumps 👏
Captain Dhruv Jurel led the charge with a fantastic 141(215) 💯
#SLAvINDA
ಹಿರಿಯ ನಾಯಕರು, ಮಾಜಿ ಸಚಿವರು, ಜನಪ್ರಿಯ ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಅತ್ಯಂತ ಆತ್ಮೀಯರೂ ಆಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪನವರ ನಿಧನ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ನಿಧನದಿಂದ ನಾಡು ಒಬ್ಬ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಿದೆ. ವಿಶೇಷವಾಗಿ ವೀರಶೈವ ಲಿಂಗಾಯತ ಸಮಾಜದ ಹಿರಿಯ ನಾಯಕನ ಯುಗಾಂತ್ಯವಾಗಿದೆ.
ಶಿಕ್ಷಣ, ಅರೋಗ್ಯ ಮತ್ತು ಸಮಾಜ ಸೇವೆಯ ಮೂಲಕ ಲಕ್ಷಾಂತರ ಜನರ ಬದುಕನ್ನು ಬೆಳಗಿದ್ದ, ಶಾಮನೂರು ಶಿವಶಂಕರಪ್ಪನವರ ದಶಕಗಳ ಸುದೀರ್ಘ ಸೇವೆ, ಜನಪರ ಕಾಳಜಿ ಮತ್ತು ಸಾಧನೆಗಳು ಮಾದರಿಯಾಗಿದೆ. ಅವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ, ಅದರಲ್ಲೂ ವಿಶೇಷವಾಗಿ ದಾವಣಗೆರೆ ಜಿಲ್ಲೆಗೆ ಮತ್ತು ವೀರಶೈವ ಲಿಂಗಾಯತ ಮಹಾಸಭೆಗೆ ತುಂಬಲಾರದ ನಷ್ಟವಾಗಿದೆ.
ಅವರೊಂದಿಗಿನ ದಶಕಗಳ ಒಡನಾಟ, ಸಮಾಜದ ಒಗ್ಗಟ್ಟಿಗಾಗಿ ಅವರ ತುಡಿತ, ಅವರ ನಿರಂತರ ಪ್ರಯತ್ನಗಳನ್ನು ಹತ್ತಿರದಿಂದ ಕಂಡಿದ್ದೇನೆ. ವೈಯಕ್ತಿಕವಾಗಿ ಒಬ್ಬ ಆತ್ಮೀಯ ಹಿರಿಯಣ್ಣನನ್ನು ಕಳೆದುಕೊಂಡಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ, ಅವರ ಕುಟುಂಬ ಸದಸ್ಯರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. 🙏
@INCKarnataka ಇನ್ನೂ ಸಾಕು ನಮ್ಮ ರಾಜ್ಯಕ್ಕೆ ಹೊಸ ಕಂಪನಿಗಳು ಬೇಡ, ರೈತರ ಭೂಮಿಯನ್ನು ಆಹಾರ ಬೆಳೆಯಲು ಬಿಡಿ , ಮುಂದೊಂದು ದಿನ ಆಹಾರಕ್ಕಾಗಿ ಪರದಾಡುವ ಕಾಲ ನಮ್ಮ ಕರ್ನಾಟಕಕ್ಕೆ ಬರುತ್ತೆ,
We’ve always believed that true capability lies in owning every layer of the stack, not just assembling components, but mastering them. We’ve successfully designed, manufactured, and assembled a fully indigenous electro-optical lens system — purpose-built from first principles for Space Domain Awareness. Not retrofitted. Not repurposed. Designed to be diffraction-limited and exacting in its precision.
@OneindiaKannada BJP ಪಕ್ಷ ಸೋಲಿನ ಕಾರಣಗಳು
1BSY ಮುಖ್ಯ ಮಂತ್ರಿ ಸ್ಥಾನದಿಂದ ಕೆಳಗಿಸಿದ್ದು
2ನಿಮ್ಮನು ಕಡೆಗಣಿಸಿ ಚುನಾವಣೆ ಮಾಡಿದ್ದು
3 ಟಿಕೇಟ್ ಹಂಚಿಕೆಯಲ್ಲಿ BSY ಕಡೆಗಣನೆ
4 ಬಸವನಗೌಡ ಪಾಟೀಲ್ BSY ವಿರುದ್ಧ ಮಾತಾಡಿದರು ಕ್ರಮ ಕೈಗೊಳ್ಳಲಿಲ್ಲ
5CT ರವಿಯವರ ಲಿಂಗಾಯತ ಸಮುದಾಯದ ವಿರುದ್ಧ ಹೇಳಿಕೆ.
6BL santhosh ಹಸ್ತಸ್ಕೆಪ