🚫 One wrong choice can cost a lifetime.
Drugs destroy health, dreams, families, and futures. Choose life, not addiction. If you notice drug-related activities, scan the QR code and report anonymously.
Together, let's build a Drug-Free Mangaluru.
#SayNoToDrugs
ಮಕ್ಕಳ ಕೈಯಲ್ಲಿ ಪುಸ್ತಕ ಇರಲಿ! ಹೊರೆ ಅಲ್ಲ.
ಶಿಕ್ಷಣವೇ ಮಕ್ಕಳ ಭವಿಷ್ಯದ ಬಲ.
ಬಾಲಕಾರ್ಮಿಕ ಪದ್ಧತಿಯನ್ನು ತಡೆಯುವುದು ನಮ್ಮೆಲ್ಲರ ಜವಾಬ್ದಾರಿ.
ಮಕ್ಕಳ ಕಾರ್ಮಿಕತೆ ಕಂಡರೆ ತಕ್ಷಣ ಮಾಹಿತಿ ನೀಡಿ 📞 1098 (CHILDLINE)
ಬಾಲ್ಯವನ್ನು ಕಾಪಾಡೋಣ, ದೇಶದ ಭವಿಷ್ಯ ರೂಪಿಸೋಣ.
#ProtectChildhood#SayNoToChildLabour#ResponsibleCitizens
🚔🔥🚑 Need help? Don't delay.
📞 Dial 112 for instant emergency assistance—available 24×7, anywhere in India.
One call connects you to:
👮 Police | 🚒 Fire | 🚑 Ambulance | 🌊 Disaster Response | 👩 Women's Safety
112 — One Number. Every Emergency.
#Dial112#ERSS
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಕಳೆದು ಹೋದ ಮೊಬೈಲ್ ಗಳನ್ನು CEIR ಪೋರ್ಟಲ್ ಮುಖಾಂತರ ಪತ್ತೆ ಮಾಡಿ ಸಂಬಂಧಪಟ್ಟ ವಾರಸುದಾರರಿಗೆ ಹಸ್ತಾಂತರಿಸಲಾಯಿತು.@compolmlr@acpsouthmgc
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಕಳೆದು ಹೋದ ಮೊಬೈಲ್ ಗಳನ್ನು CEIR ಪೋರ್ಟಲ್ ಮುಖಾಂತರ ಪತ್ತೆ ಮಾಡಿ ಸಂಬಂಧಪಟ್ಟ ವಾರಸುದಾರರಿಗೆ ಹಸ್ತಾಂತರಿಸಲಾಯಿತು.@compolmlr@acpsouthmgc @
ಈ ದಿನ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕಾರ್ಮಿಕ ವಿರೋಧಿ ದಿನ-2026 ಅನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಸಿಬ್ಬಂದಿಗಳು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಪ್ರಮಾಣವಚನ ಸ್ವೀಕರಿಸಿದರು. @compolmlr@acpsouthmgc
ಠಾಣಾ ವ್ಯಾಪ್ತಿಯ ಸಯ್ಯದ್ ಮದನಿ ಸ್ಕೂಲ್ ಗೆ ತೆರಳಿ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯ ತುರ್ತುಸೇವೆ, ಸೈಬರ್ ಅಪರಾಧ, ಡಿಜಿಟಲ್ ಅರೆಸ್ಟ್ ,ಇನ್ವೆಸ್ಟ್ಮೆಂಟ್ ಫ್ರಾಡ್ ಬಗ್ಗೆ ಮಾಹಿತಿ ನೀಡಲಾಯಿತು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಕಳೆದು ಹೋದ ಮೊಬೈಲ್ ಗಳನ್ನು CEIR ಪೋರ್ಟಲ್ ಮುಖಾಂತರ ಪತ್ತೆ ಮಾಡಿ ಸಂಬಂಧಪಟ್ಟ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
If you see suspicious drug-related activity, don’t ignore it. 🚨
Scan the QR code and report anonymously.
Your identity stays protected, but your action could save a life.
One report can make a difference.
Speak up. Stay safe.
#ReportDrugActivity#DrugFreeMangaluru
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಿನಾಂಕ 28-05-2026 ರ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಸಭೆ ಹಮ್ಮಿಕೊಂಡಿದ್ದು, ಠಾಣಾ ವ್ಯಾಪಿಯ ಧಾರ್ಮಿಕ ಮುಖಂಡರನ್ನು ಠಾಣೆಗೆ ಆಹ್ವಾನಿಸಿ ಸದ್ರಿ ಹಬ್ಬದ ಆಚರಣೆಯ ಮುಂಜಾಗ್ರತೆ ಕ್ರಮಗಳ ಬಗ್ಗೆ ಪೊಲೀಸ್ ಉಪ ನಿರೀಕ್ಷಕರು ಸೂಕ್ತ ತಿಳುವಳಿಗೆ ನೀಡಿದರು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಕಳೆದು ಹೋದ ಮೊಬೈಲ್ ಗಳನ್ನು CEIR ಪೋರ್ಟಲ್ ಮುಖಾಂತರ ಪತ್ತೆ ಮಾಡಿ ಸಂಬಂಧಪಟ್ಟ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
🏡 ಪ್ರವಾಸಕ್ಕೆ ಹೋಗುತ್ತಿದ್ದೀರಾ?
ನಿಮ್ಮ ಮನೆಯನ್ನು ರಕ್ಷಣೆಯಿಲ್ಲದೆ ಬಿಡಬೇಡಿ.
🔒 ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ (LHBS) - ಲಾಕ್ ಮಾಡಿರುವ ಮನೆಗಳ ಮೇಲೆ ನಿಯಮಿತ ಪೊಲೀಸ್ ನಿಗಾವಹಿಸಲಾಗುತ್ತದೆ.
📲 ಪ್ರಯಾಣಕ್ಕೂ ಮೊದಲು ನಿಮ್ಮ ವಿವರಗಳನ್ನು ವಾಟ್ಸಾಪ್ ಮೂಲಕ ಹಂಚಿಕೊಳ್ಳಿ ಮತ್ತು ಈ ಉಪಕ್ರಮದ ಸದುಪಯೋಗ ಪಡೆಯಿರಿ. 1/2