ಕನ್���ಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ��ಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ.
ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸ��ೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ.
For the first time ever, India's coal and lignite production has crossed 1 Billion Tonne. Owing to favourable support from the Govt resulting in capacity expansion, coal+lignite production has grown by more than 70% over the last 10 years.
ಹರಹರ ಮಹಾದೇವ್ 🙏
ಇಂದು ಶ್ರೀಮದ್ ಗಿರಿರಾಜ ಸೂರ್ಯಸಿಂಹಾಸನಧೀಶ್ವರ ಶ್ರೀ ಶ್ರೀ ಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರ ಮಹಾಸ್ವಾಮಿಗಳು ಹುಬ್ಬಳ್ಳಿಯ ನಮ್ಮ ನಿವಾಸಕ್ಕೆ ಭೇಟಿ ನೀಡಿ ಆಶೀರ್ವದಿಸಿದರು.
ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬು��್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ.
We are afraid we still do not have jurisdiction in Pakistan.
But, would like to know how come you are tweeting when the internet has been shut down in your country!
Nothing can be more gratifying than restoring lost items to the victims. When you lose mobile, you lose your privacy. Be alert. Use CEIR portal to help police trace your lost mobiles. In last 2 months thousands of mobiles have been restored to the owners by leveraging technology.
ಧಾರವಾಡ ಅತ್ಯಂತ ಪ್ರಸಿದ್ಧಿ ಪಡೆದಿರುವುದೇ ಇಲ್ಲಿನ ರುಚಿಯಾದ ಪೇಡಾದಿಂದ.
ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ಅವರಿಗೆ ನಮ್ಮ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ಧಾರವಾಡ ಪೇಡಾ ನೀಡಿದ್ದೇನೆ ಮತ್ತು ಮೋದಿಯವರು ತುಂಬಾ ಖುಷಿಯಿಂದ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.
ಧಾರವಾಡ ಸಂಸ್ಕೃತಿ,ಸಾಹಿತ್ಯ ಹಾಗೂ ಕಲಿಕೆಯೊಂದಿಗೆ ಬಲಿಷ್ಠ ಕೊಂಡಿ ಹೊಂದಿದೆ.
ಐಐಟಿ ಶೈಕ್ಷಣಿಕ ಮೂಲಸೌಕರ್ಯವನ್ನು ಬಲವರ್ಧನೆಗೊಳಿಸುತ್ತದೆ ಹಾಗೂ ಅತ್ಯುತ್ತಮ ಪ್ರತಿಭೆಯನ್ನೂ ಸಹ ಇಲ್ಲಿಗೆ ಸೆಳೆಯಲಿದೆ.
ದೆಹಲಿ ವಿಮಾನದಾಗ ಗಂಡುಮೆಟ್ಟಿದ ನಾಡಿನ ಭಾಷಾ ಸೊಗಡು
ನಮ್ಮ ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನ ಸೇವಾ ಚಾಲೂ ಆತು ಅನ್ನೋದ ಒಂದ ವಿಶೇಷ ಆದ್ರ, ಫ್ಲೈಟ್ ಅನೌನ್ಸ್ಮೆಂಟ್ ಸಹ ನಮ್ಮ ಉತ್ತರ ಕರ್ನಾಟಕ ಭಾಷಾದಾಗ ಆಗಿದ್ದು ಇನ್ನೊಂದ ವಿಶೇಷ.
@IndiGo6E
A win to remember for a long time!
India register a thrilling win against Pakistan in the #T20WC2022 . What a brilliant performance by @imVkohli , @hardikpandya7 and the bowlers!
Congratulations to team India.
#T20WorldCup2022
ಇಂದು ಶ್ರೀಶೈಲ ಜಗ���್ಗುರು ಸೂರ್ಯಸಿಂಹಾಸನ ಮಹಾಪೀಠದ ಶ್ರೀ ಶ್ರೀ ಶ್ರೀ 1008 ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ, ಕೊಲ್ಲಾಪುರದ ನೂಲಮಠದ ಶ್ರೀ ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಕೇದಾರನಾಥ ದೇವಾಲಯದ ಪ್ರಧಾನಾರ್ಚಕರಾದ ಡಾ.ಶಾಂತವೀರ ಶಿವಾಚಾರ್ಯ ಹಿರೇಮಠರವರು ಪ್ರಧಾನಿ ಶ್ರೀ @narendramodiಯವರನ್ನು ಭೇಟಿಯಾದರು.
Went for a morning walk at #KartavyaPath. It is a magnificent testimony to an #AatmanirbharBharat and a confident mindset. The path showcases that as a nation, we possess courage and conviction to write our own history.